Samayanews.

Samayanews.

2024-05-20 10:54:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

14 ಜಿಲ್ಲೆಯಲ್ಲಿ ನಡೆಯಲಿದೆ 2ನೇ ಹಂತದ ಚುಣಾವಣೆ .

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ.

ಪ್ರಜ್ವಲ್ ರೇವಣ್ಣಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯ : ಕಾಂಗ್ರೆಸ್

ಏಪ್ರಿಲ್ 28 ರಂದು  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಪ್ರಜ್ವಲ್ ರೇವಣ್ಣಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ : ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ

ಬಿಜೆಪಿ ಗೆದ್ದರೆ ಸರ್ವಾಧಿಕಾರ ಆಡಳಿತ ಬರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಎಚ್ಚರಿಕೆ ನೀಡಿದ್ದಾರೆ.

Rahul Gandhi : ವಿಕೃತ ಕೃತ್ಯ ಎಸಗುತ್ತಿದ್ದ ಪ್ರಜ್ವಲ್ ಗೆ ಕೇಂದ್ರ BJP ರಕ್ಷಣೆ !

ಈ ಬಾರಿ ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಈ ಚಾರಿತ್ರ ಹೀನನಿಗೆ ಸ್ವತಃ ಪ್ರಧಾನಿಯೇ ಮಾರ್ಗದರ್ಷಿಯಾಗಿ ಬೇಂಬಲಿಸಿದರು.

ಹತ್ತತ್ತು ವರ್ಷ ಪ್ರಧಾನಿಯಾಗಿ ಮೋದಿ ಮಾಡಿದ್ದೇನು ಎನ್ನುವುದನ್ನು ಭಾರತೀಯರಿಗೆ ತಿಳಿಸಿ ಮತ ಕೇಳುತ್ತಿಲ್ಲ. ಬದಲಿಗೆ ಹೊಸ ಹೊಸ ಸುಳ್ಳುಗಳನ್ನು ಹೊತ್ತುಕೊಂಡು ಬಂದಿದ್ದಾರೆ: ಸಿ.ಎಂ ವ್ಯಂಗ್ಯ

15 ಲಕ್ಷ ರೂಪಾಯಿ ಪ್ರತಿಯೊಬ್ಬ ಭಾರತೀಯರ ಖಾತೆಗೆ ಹಾಕ್ತೀನಿ ಎಂದು ನಂಬಿಸಿದ ಮೋದಿ ಈ ಹತ್ತು ವರ್ಷದಲ್ಲಿ 15 ರೂಪಾಯಿ ಕೂಡ ಹಾಕಿಲ್ಲ.

ರೇವಣ್ಣ ಬಂಧನ ವಿಚಾರ ಸಿಎಂ ಟ್ವೀಟ್

 ನರೇಂದ್ರ ಮೋದಿಯವರೇ ಈಗಲಾದರೂ ನೊಂದ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ. ಇಲ್ಲದಿದ್ದರೆ ನಿಮ್ಮ ಆತ್ಮಸಾಕ್ಷಿಯೂ ನಿಮ್ಮನ್ನು ಕ್ಷಮಿಸಲ್ಲ,